ಉದ್ಯೋಗ ಮಾಹಿತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಎಂಜಿನಿಯರ್‌ ಹುದ್ದೆಗೆ ನೇಮಕಾತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನ ಗ್ರಾಜುಯೇಟ್ ಅಪ್ರೆಂಟಿಸ್ ವಿಭಾಗದಲ್ಲಿ ಮೆಕ್ಯಾನಿಕಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ ಲೈನ್‌ ನಲ್ಲಿ ಎನ್‌ ಎ ಟಿ ಎಸ್‌ ಪೋರ್ಟಲ್‌ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Advertisement
Advertisement
Advertisement

ಹುದ್ದೆಯ ವಿವರ: ಪದವೀಧರ 120 ಅಪ್ರೆಂಟಿಸ್ ಹುದ್ದೆ

ಮೆಕ್ಯಾನಿಕಲ್ ಇಂಜಿನಿಯರ್ – 40 ಹುದ್ದೆ ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ -10 ಹುದ್ದೆ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ – 40 ಹುದ್ದೆ ಸಿವಿಲ್ ಇಂಜಿನಿಯರ್- 30 ಹುದ್ದೆ

ಅಧಿಕೃತ ವೆಬ್ಸೈಟ್ https://www.apprenticeshipindia.gov.in/

ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:

15-10-2023

ಸಂದರ್ಶನದ ದಿನಾಂಕ: 18-10-2023 ರಿಂದ 20-10-2023

ವಯಸ್ಸಿನ ಮಿತಿ (31-10-2023 ರಂತೆ) ಗರಿಷ್ಠ ವಯಸ್ಸು: 25 ವರ್ಷಕ್ಕಿಂತ ಹೆಚ್ಚಿರಬಾರದು.

ಶೈಕ್ಷಣಿಕ ವಿದ್ಯಾರ್ಹತೆ: ಅಭ್ಯರ್ಥಿಯು ಮೇಲೆ ತಿಳಿಸಿದ ಇಂಜಿನಿಯರಿಂಗ್ ಶಾಖೆಗಳಲ್ಲಿ ತಮ್ಮ ಬಿಇ/ ಬಿಟೆಕ್‌ ಪದವಿಯನ್ನು ಪಡೆದಿರಬೇಕು.

ಆಯ್ಕೆಯ ವಿಧಾನ:ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಯು ಸಂದರ್ಶನದಲ್ಲಿ ಪಡೆದ ಶೇಕಡಾವಾರು ಅಂಕಗಳ ಅರ್ಹತೆಯ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.

ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿ: ಒಂದು ವರ್ಷ ಸ್ಟೈಪೆಂಡ್ ವಿವರ: ರೂ. 17500 (ತಿಂಗಳಿಗೆ)

ಸಂದರ್ಶನದ ದಿನಾಂಕ:18 ಅಕ್ಟೋಬರ್ 2023 ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಾಖೆ 19 ಅಕ್ಟೋಬರ್ 2023 ರಂದು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಶಾಖೆ 20 ಅಕ್ಟೋಬರ್ 2023 ರಂದು ಕಂಪ್ಯೂಟರ್ ಸೈನ್ಸ್ ಮತ್ತು ಸಿವಿಲ್ ಇಂಜಿನಿಯರಿಂಗ್ ಶಾಖೆ ಸಂದರ್ಶನದ ಸ್ಥಳ: ಎನ್‌ ಎ ಟಿ ಎಸ್‌ ಪೋರ್ಟಲ್‌ನಲ್ಲಿ ನೋಂದಾಯಿತ ಅರ್ಜಿದಾರರು ಈ ಕೆಳಗಿನ ವಿಳಾಸದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಸೆಂಟ್ರಲ್ ರಿಸರ್ಚ್ ಲ್ಯಾಬೋರೇಟರಿ (ಸಿ ಆರ್ ಎಲ್) ಪ್ರವೇಶ ದ್ವಾರ: ಇಂದ್ರಪ್ರಸ್ಥ ಇಂಜಿನಿಯರಿಂಗ್ ಕಾಲೇಜಿನ ಎದುರು ಸೈಟ್ 4, ಸಾಹಿಬಾಬಾದ್ ಇಂಡಸ್ಟ್ರಿಯಲ್ ಏರಿಯಾ, ಭಾರತ್ ನಗರ ಪೋಸ್ಟ್, ಘಾಜಿಯಾಬಾದ್-201010

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ ವೀಕ್ಷಿಸಬಹುದು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago