ಅಂತರಾಷ್ಟ್ರೀಯ

ಹಮಾಸ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿ ಒತ್ತೆಯಾಳಾಗಿದ್ದ 250 ಜನರನ್ನು ರಕ್ಷಿಸಿದ ಇಸ್ರೇಲ್ ನ ರಕ್ಷಣಾ ಪಡೆ

ಟೆಲ್ ಅವಿವ್ : ಗಾಝಾ ಭದ್ರತಾ ಬೇಲಿ ಪ್ರದೇಶದ ಬಳಿ 60ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರನ್ನು ಕೊಂದು ಅಪಹರಣಕ್ಕೊಳಗಾಗಿ ಒತ್ತೆಯಾಳಾಗಿದ್ದ ಸುಮಾರು 250 ಜನರನ್ನು ಶುಕ್ರವಾರ ಇಸ್ರೇಲ್‌ನ ರಕ್ಷಣಾ ಪಡೆಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

Advertisement
Advertisement
Advertisement

ಹಮಾಸ್ ದಕ್ಷಿಣ ನೌಕಾ ವಿಭಾಗದ ಉಪ ಕಮಾಂಡರ್ ಮುಹಮ್ಮದ್ ಅಬು ಅಲಿ ಸೇರಿದಂತೆ 26 ಮಂದಿಯನ್ನು ಬಂಧಿಸಲಾಗಿದೆ ಎಂದು ಐಡಿಎಫ್ ತಿಳಿಸಿದೆ.

ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲೆ ಮಾರಣಾಂತಿಕ ದಾಳಿ ನಡೆಸಿ ಅದರ ಭೂಪ್ರದೇಶಕ್ಕೆ ನುಸುಳಿದ ಕೂಡಲೇ ಐಡಿಫ್‌ನಿಂದ ಸೇನಾ ಕಾರ್ಯಾಚರಣೆ ನಡೆಸಲಾಯಿತು. ಹಮಾಸ್ ಉಗ್ರರನ್ನು ಎದುರಿಸಲು ಸುಮಾರು 13 ಸೈನಿಕರನ್ನು ಘಟನಾ ಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಕಳುಹಿಸಲಾಯಿತು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago