ಉದ್ಯೋಗ ಮಾಹಿತಿ

FDA, SDA ಸೇರಿ ವಿವಿಧ 68 ಹುದ್ದೆಗೆ ಚಿತ್ರದುರ್ಗ ಡಿಸಿಸಿ ಬ್ಯಾಂಕ್‌ನಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಲ್ಲಿ 68 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement
Advertisement

ಹುದ್ದೆಗಳ ವಿವರ

ಸಹಾಯಕ ಪ್ರಧಾನ ವ್ಯವಸ್ಥಾಪಕರು : 6 ಪ್ರಥಮ ದರ್ಜೆ ಗುಮಾಸ್ತರು : 9 ದ್ವಿತೀಯ ದರ್ಜೆ ಗುಮಾಸ್ತರು : 35 ಕಂಪ್ಯೂಟರ್ ಇಂಜಿನಿಯರ್ : 2 ವಾಹನ ಚಾಲಕರು: 2 ಅಟೆಂಡರ್ /ಸಹಾಯಕರು: 14

ಹುದ್ದೆವಾರು ವೇತನ ಶ್ರೇಣಿ

ಸಹಾಯಕ ಪ್ರಧಾನ ವ್ಯವಸ್ಥಾಪಕರು: Rs.40900-78200 ಪ್ರಥಮ ದರ್ಜೆ ಗುಮಾಸ್ತರು: Rs.37900-70850 ದ್ವಿತೀಯ ದರ್ಜೆ ಗುಮಾಸ್ತರು: Rs.30350-58250 ಕಂಪ್ಯೂಟರ್ ಇಂಜಿನಿಯರ್: Rs.30350-58250 ವಾಹನ ಚಾಲಕರು: 27650- 52650 ಅಟೆಂಡರ್ /ಸಹಾಯಕರು: Rs.23500-47650

ಶೈಕ್ಷಣಿಕ ಅರ್ಹತೆ

ಸಹಾಯಕ ಪ್ರಧಾನ ವ್ಯವಸ್ಥಾಪಕರು : ಪಿಜಿ ಪಾಸ್‌ ಜತೆಗೆ ಕಂಪ್ಯೂಟರ್ ಶಿಕ್ಷಣ. ಪ್ರಥಮ ದರ್ಜೆ ಗುಮಾಸ್ತರು : ಯಾವುದೇ ಡಿಗ್ರಿ ಜತೆಗೆ ಕಂಪ್ಯೂಟರ್ ಶಿಕ್ಷಣ. ದ್ವಿತೀಯ ದರ್ಜೆ ಗುಮಾಸ್ತರು : ಯಾವುದೇ ಡಿಗ್ರಿ ಜತೆಗೆ ಕಂಪ್ಯೂಟರ್ ಶಿಕ್ಷಣ. ಕಂಪ್ಯೂಟರ್ ಇಂಜಿನಿಯರ್ : ಕಂಪ್ಯೂಟರ್ ಸೈನ್ಸ್‌ ಬಿಇ ಅಥವಾ ಬಿಸಿಎ ಪದವಿ. ವಾಹನ ಚಾಲಕರು: ಹತ್ತನೇ ತರಗತಿ ಉತ್ತೀರ್ಣ ಹಾಗೂ ಲಘು, ಬೃಹತ್ ವಾಹನ ಚಾಲನೆಯ ಡ್ರೈವಿಂಗ್ ಲೈಸನ್ಸ್‌ ಹೊಂದಿರಬೇಕು. ಅಟೆಂಡರ್ /ಸಹಾಯಕರು : ಹತ್ತನೇ ತರಗತಿ ಉತ್ತೀರ್ಣ.

ವಯಸ್ಸಿನ ಅರ್ಹತೆ

ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅರ್ಹತೆಯುಳ್ಳವರಿಗೆ 35 ವರ್ಷ, ಒಬಿಸಿ- 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ ವಯಸ್ಸು ಮೀರಿರಬಾರದು.

ನೇಮಕಾತಿ ವಿಧಾನ : ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ, ಸಂದರ್ಶನ.

ಆನ್‌ಲೈನ್‌ ಅಪ್ಲಿಕೇಶನ್ ಹಾಕಲು ನಿಗದಿತ ಕೊನೆ ದಿನಾಂಕ : ಅಕ್ಟೋಬರ್ 16, 2023

ಅರ್ಜಿ ಶುಲ್ಕ ರೂ.1500

ಎಸ್‌ಸಿ, ಎಸ್‌ಟಿ, ವಿಕಲಚೇತನರು, ಮಾಜಿ ಸೈನಿಕ, ವಿಧವಾ ಅಭ್ಯರ್ಥಿಗಳಿಗೆ ರೂ.750.

https://emsecure.in/RegCDCCB/Login/Registration/

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago