ಪುತ್ತೂರು: ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಮೃತರನ್ನು ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಎಂದು ಗುರುತಿಸಲಾಗಿದೆ.
ತಸ್ಲೀಮ್ ಅ. 15ರಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ನಡೆದಿದೆ. ತಸ್ಲೀಮ್ ನಾಪತ್ತೆಯಾಗುತ್ತಿದ್ದಂತೆ ಉಳಿದ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.
ತಕ್ಷಣ ಸ್ಥಳೀಯರು, ಮುಳುಗು ತಜ್ಞರು ಬಂದು ಹುಡುಕಾಟ ಮುಂದುವರಿಸಿದ್ದರು. ಅದರೂ, ಮೃತದೇಹ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಸನಿಹವೇ ಮೃತದೇಹ ಪತ್ತೆಯಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…