ಕಡಬ: ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂಬ ಯುವಕ ಕಣ್ಣೂರಿನಲ್ಲಿ ಬೆಳ್ಳಂಬೆಳಗ್ಗೆ ರೈಲಿನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಆ.20ರಂದು ನಡೆದಿದೆ.
ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದ ಇವರು ಚೌತಿ ಹಬ್ಬದ ಹಿನ್ನೆಲೆ ವಾರದ ಹಿಂದೆಯಷ್ಟೇ ಮನೆಗೆ ಬಂದು ಮತ್ತೆ ಕೆಲಸಕ್ಕೆಂದು ಹೋಗಿದ್ದರು.ಗುರುವಾರ ರಾತ್ರಿ ಕರೆ ಮಾಡಿ ರೈಲಿನಲ್ಲಿ ಊರಿಗೆ ಬರುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ 8 ಗಂಟೆ ಸುಮಾರಿಗೆ ಅವರ ಮೊಬೈಲ್ ನಂಬರ್ ಗೆ ಮನೆಯಿಂದ ಕರೆ ಮಾಡಿದ ವೇಳೆ ಆಸ್ಪತ್ರೆಯೊಂದರ ಸಿಬ್ಬಂದಿ ಪೋನ್ ಕರೆ ಸ್ವೀಕರಿಸಿ ಈ ವಿಚಾರ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…