ಬನ್ನೂರು : ದಿನಾಂಕ 22-10-2023ರಂದು ಪೂರ್ವಾಹ್ನ 10..00ರಿಂದ 3 .00. ಗಂಟೆ ವರೆಗೆ ಸಂತ.ಅಂತೋನಿಯವರ ಚರ್ಚ್ , ಬನ್ನೂರು ಇಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿಪ್ರಣವ ಚಾರಿಟೇಬಲ್ ಟ್ರಸ್ಟ್ ( ರಿ) ಮಂಗಳೂರು(ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ. ಯೆಯ್ಯಾಡಿ ಇದರ ಅಂಗ ಸಂಸ್ಥೆ) ಸ್ತ್ರೀ ಸಂಘಟನ್, ಸಂತ ಅಂತೋನಿಯವರ ಚರ್ಚ್, ಬನ್ನೂರು,
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದೊಂದಿಗೆ, ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರ(ನನ್ನ ಆಧಾರ್ ನನ್ನ ಗುರುತು),ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆ ಮತ್ತು ಸಮೂಹ ಅಫಘಾತ ವಿಮೆ.
ಪ್ರಸಾದ್ ನೇತ್ರಾಲಯ ಸುಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರುಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು ಇವರಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ.
ಪುತ್ತೂರು diagnostic laboratory ಇವರಿಂದ ಉಚಿತ ರಕ್ತ ವರ್ಗೀಕರಣ ಶಿಬಿರ ವನ್ನು ನಡೆಸಲಾಗಿದೆ.
ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕಾಗಿ ವಿನಂತಿ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…