ಕರಾವಳಿ

ರೈಲ್ವೆ ಸೇತುವೆ ರಾಡ್ ಗೆ ವಾಹನ ಡಿಕ್ಕಿ: ತಪ್ಪಿದ ಅನಾಹುತ

ಬಂಟ್ವಾಳ: ಶತಮಾನದ ಉಕ್ಕಿನ ಸೇತುವೆಯಾಗಿರುವ ಪಾಣೆಮಂಗಳೂರು ಬ್ರಿಡ್ಜ್ ನ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಕಾರಣಕ್ಕಾಗಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

Advertisement
Advertisement
Advertisement

ಸೇತುವೆ ಪ್ರವೇಶಕ್ಕೆ ಮೊದಲು ಘನಗಾತ್ರದ ವಾಹನಗಳ ನಿರ್ಬಂಧ ಮಾಡಲಾಗಿರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಹಾಕದ ಹಿನ್ನೆಲೆಯಲ್ಲಿ ಅರಿವಿಲ್ಲದೆ ಗೂಡ್ಸ್ ಟೆಂಪೋವೊಂದು ಸೇತುವೆಯಲ್ಲಿ ಸಂಚಾರ ಮಾಡಿದಾಗ ರಾಡ್ ಕೆಳಕ್ಕುರಳಿ ಬಿದ್ದಿದೆ.

ಅದೃಷ್ಟವಶಾತ್ ರಾಡ್ ಬೀಳುವ ವೇಳೆ ಹಿಂಬದಿಯಿಂದ ವಾಹನವಿಲ್ಲದ ಕಾರಣಕ್ಕಾಗಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ‌ಕಾಮಗಾರಿ ನಡೆಸಿದವರು ಸರಿಯಾಗಿ ರಾಡನ್ನು ಅಳವಡಿಸಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ.

ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಬಳಿಕ ಮತ್ತೆ ರಾಡನ್ನು ಮೇಲಕ್ಕೆ ಸಿಕ್ಕಿಸಿದ್ದಾರೆ.

ಇಲಾಖೆ ಕಾಮಗಾರಿ ಮಾಡುವಾಗ ಅದರಿಂದಾಗುವ ಪರಿಣಾಮಗಳ ಬಗ್ಗೆ ಅರಿತು ಕೆಲಸ ಮಾಡಬೇಕಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago