ಅಂತರಾಷ್ಟ್ರೀಯ

ಲಷ್ಕರ್‌ ಇ ಜಬ್ಬಾರ್‌ ಉಗ್ರ ಸಂಘಟನೆಯ ಸ್ಥಾಪಕ ದಾವೂದ್‌ ಗುಂಡೇಟಿಗೆ ಬಲಿ

ಪಾಕಿಸ್ತಾನ: ಲಷ್ಕರ್‌ ಇ ಜಬ್ಬಾರ್‌ ಉಗ್ರ ಸಂಘಟನೆಯ ಸ್ಥಾಪಕ, ಭಾರತದ ಮೋಸ್ಟ್‌ ವಾಂಟೆಡ್‌ ಭಯೋತ್ಪಾದಕ ಮೌಲಾನಾ ಮಸೂದ್‌ ಅಜರ್‌ ನ ನಿಕಟವರ್ತಿ ದಾವೂದ್‌ ಮಲಿಕ್‌ ನನ್ನು ಉತ್ತರ ಪಾಕಿಸ್ತಾನದ ವಝಿರಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿಗೆ ಬಲಿಯಾಗಿರುವುದಾಗಿ ವರದಿಯಾಗಿದೆ.

Advertisement
Advertisement
Advertisement

ವರದಿಯ ಪ್ರಕಾರ, ಉತ್ತರ ಪಾಕಿಸ್ತಾನದ ವಝಿರಿಸ್ತಾನದ ಮಿರಾಲಿ ಪ್ರದೇಶದಲ್ಲಿ ದಾವೂದ್‌ ಮಲಿಕ್‌ ನನ್ನು ಮುಸುಕುಧಾರಿ ಗನ್‌ ಮ್ಯಾನ್‌ ವ್ಯಕ್ತಿಗಳು ಗುಂಡು ಹಾರಿಸಿ ಹತ್ಯೆಗೈದಿರುವುದಾಗಿ ತಿಳಿಸಿದೆ. ಖಾಸಗಿ ಕ್ಲಿನಿಕ್‌ ವೊಂದಕ್ಕೆ ಮಲಿಕ್‌ ಆಗಮಿಸಿದ್ದ ವೇಳೆ ಬೆನ್ನಟ್ಟಿ ಬಂದಿದ್ದ ಹಂತಕರು ಏಕಾಏಕಿ ದಾಳಿ ನಡೆಸಿ ಪರಾರಿಯಾಗಿರುವುದಾಗಿ ಹೇಳಿದೆ.

ತೀವ್ರಗಾಮಿ ಸಿದ್ಧಾಂತಗಳನ್ನು ಬೆಂಬಲಿಸುವ ಲಷ್ಕರ್‌ ಎ ಜಬ್ಬಾರ್‌ ಭಯೋತ್ಪಾದಕ ಸಂಘಟನೆ ಹಲವಾರು ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿತ್ತು ಎಂದು ವರದಿ ತಿಳಿಸಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago