ಪುತ್ತೂರು

ಟೀಮ್ ಮಾತೆರ್ಲ ಒಂಜೇ ಪುತ್ತೂರು ಇದರ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಪುತ್ತೂರು : ಟೀಮ್ ಮಾತೆರ್ಲ ಒಂಜೇ, ಪುತ್ತೂರು ಇದರ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

Advertisement
Advertisement
Advertisement

ವಿಭಾಗ ಮತ್ತು ವಿಷಯ :

1.8ನೇ ತರಗತಿಯಿಂದ 10ನೇ ತರಗತಿವರೆಗೆ – ತುಳುನಾಡಿನಲ್ಲಿ ದೀಪಾವಳಿ ಹಬ್ಬ

2. ಪಿಯುಸಿ ವಿದ್ಯಾರ್ಥಿಗಳಿಗೆ – ತುಳುನಾಡಿನ ದೀಪಾವಳಿಯಲ್ಲಿ ಗೋಪೂಜೆ ಮಹತ್ವ

3. ಪದವಿ ವಿದ್ಯಾರ್ಥಿಗಳಿಗೆ – ಪ್ರಸ್ತುತ ಕಾಲದಲ್ಲಿ ಬದಲಾದ ದೀಪಾವಳಿ ಹಬ್ಬ

ನಿಬಂಧನೆಗಳು:

  • * ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತದೆ.
  • * ಕನ್ನಡ ಭಾಷೆಯಲ್ಲಿ ಮಾತ್ರ ಪ್ರಬಂಧ ಬರೆಯಲು ಅವಕಾಶ.
  • * ಪ್ರಬಂಧ ಈ ಹಿಂದೆ ಯಾವುದೇ ಪತ್ರಿಕೆಯಲ್ಲಿ ಪ್ರಕಟವಾಗಿರಬಾರದು. ನಕಲು ಪ್ರತಿಗಳಿಗೆ ಅವಕಾಶವಿಲ್ಲ.
  • * ಪ್ರಬಂಧಗಳು A4 sheet ನಲ್ಲಿ ಒಂದು ಪುಟ ಮೀರದಂತಿರಬೇಕು.
  • * ಪ್ರಬಂಧ ಬರೆದ ಹಾಳೆಯ ಹಿಂಭಾಗದಲ್ಲಿ ವಿದ್ಯಾರ್ಥಿಯ ಹೆಸರು, ತರಗತಿ, ದೂರವಾಣಿ ಸಂಖ್ಯೆ, ಶಾಲೆಯ ಮುಖ್ಯೋಪಾಧ್ಯಾಯರ ಸಹಿ, ಸೀಲ್ ಮತ್ತು ಕಾಲೇಜ್ ವಿಭಾಗದಲ್ಲಿ ಪ್ರಾಂಶುಪಾಲರ ಸಹಿ, ಸೀಲ್ ಕಡ್ಡಾಯವಾಗಿರಬೇಕು.
  • * ಸಹಿ, ಸೀಲ್ ಇಲ್ಲದ ಪ್ರಬಂಧಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
  • * ಪ್ರಶಸ್ತಿ ವಿಜೇತ ಶಿಕ್ಷಕರಿಂದ ಪ್ರಬಂಧದ ಆಯ್ಕೆ ನಡೆಸಲಾಗುತ್ತದೆ.
  • * ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುತ್ತದೆ.
  • * ಬಹುಮಾನ ವಿಜೇತರಿಗೆ ದೂರವಾಣಿ ಮೂಲಕ ತಿಳಿಸಲಾಗುತ್ತದೆ.
  • * ವಿಜೇತ ಪ್ರಬಂಧಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.
  • * ದಿನಾಂಕ : 10.11.2023ರ ಒಳಗೆ ಕಹುಹಿಸಿದ ಪ್ರಬಂಧಗಳನ್ನು ಸ್ಪರ್ಧೆಯಲ್ಲಿ ಪರಿಗಣಿಸಲಾಗುತ್ತದೆ.
  • ಆಸಕ್ತ ವಿದ್ಯಾರ್ಥಿಗಳು ತಮ್ಮ ಪ್ರಬಂಧವನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
  • ಟೀಮ್ ಮಾತೆರ್ಲ ಒಂಜೇ ಪುತ್ತೂರು, C/o ಶ್ರೀ ಮಾತಾ ಗ್ರಾಫಿಕ್ಸ್, ಪಟ್ಲ ಕಾಂಪ್ಲೆಕ್ಸ್ ಕಲ್ಲೇಗ, ನೆಹರು ನಗರ ಪೋಸ್ಟ್, ಪುತ್ತೂರು, ದಕ್ಷಿಣ ಕನ್ನಡ – 574203
  • ಮೊಬೈಲ್: 9741316365, 9902871713, 7411457167
ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago