ಕರಾವಳಿ

ಜೆಸಿಬಿ ಬಿಡಿಭಾಗಗಳನ್ನು ಕದ್ದು ಪರಾರಿಯಾಗುತ್ತಿದ್ದ ಮೂವರನ್ನು ಹಿಡಿದು ಪೊಲೀಸರಿಗೂಪ್ಪಿಸಿದ ತಂಡ

ವಿಟ್ಲ : ಸಾಲೆತ್ತೂರು ಗ್ರಾಮದ ಮೆದು ನಿವಾಸಿ ಸಿದ್ದಿಕ್ ಹಾಗೂ ಆತನೊಂದಿಗಿದ್ದ ಇಬ್ಬರು ಜೆಸಿಬಿ ಬಿಡಿ ಭಾಗಗಳನ್ನು ಕದ್ದು ಆಟೋ ರಿಕ್ಷಾವೊಂದರಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ತಂಡವೊಂದು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ – ಸಾಲೆತ್ತೂರು ರಸ್ತೆಯ ಕಡಂಬು ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಕನ್ಯಾನ ಸಮೀಪ ಸಿದ್ದಿಕ್ ಹಾಗೂ ಬಿಹಾರ ಮೂಲದ ಓರ್ವ ಹಾಗೂ ಜಾರ್ಖಂಡ್ ಮೂಲದ ಓರ್ವ ಸೇರಿಕೊಂಡು ರಾತ್ರಿ ವೇಳೆ ಜೆಸಿಬಿ ಬಿಡಿ ಭಾಗಗಳನ್ನು ಕಳವು ಮಾಡಿ ಅದನ್ನು ಮಾರಾಟ ಮಾಡಲು ವಿಟ್ಲದ ಗುಜಿರಿ ಅಂಗಡಿ ತಲುಪಿದಾಗ ಕಳವುಗೈದ ವಸ್ತುಗಳನ್ನು ಹುಡುಕಿಕೊಂಡು ತಂಡವೊಂದು ಅಲ್ಲಿಗೆ ಬಂದಿತ್ತು.

ಈ ಬಗ್ಗೆ ತಿಳಿದ ಮೂವರು ಅಲ್ಲಿಂದ ಆಟೋದಲ್ಲಿ ಪರಾರಿಯಗಲು ಯತ್ನಿಸಿದರು. ಇದನ್ನು ಅರಿತ ತಂಡ ಕಡಂಬು ಸಮೀಪ ಅಡ್ಡಕಟ್ಟಿ ಆಟೋಸಹಿತ ಮೂವರನ್ನು ವಿಟ್ಲ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago