ಚೆಲ್ಯಡ್ಕ ಮುಳುಗು ಸೇತುವೆ ಸ್ಲ್ಯಾಬ್ ಕುಸಿತ: ಸಂಚಾರ ನಿಷೇಧ

By: Ommnews

Date:

Share post:

ಪುತ್ತೂರು :ಪುತ್ತೂರು ತಾಲೂಕಿನ ಮುಳುಗು ಸೇತುವೆಗಳಲ್ಲಿ ಒಂದಾದ ಚೆಲ್ಯಡ್ಕ ಮುಳುಗು ಸೇತುವೆಯ ಅಪ್ರೋಚ್‌ ಸ್ಲ್ಯಾಬ್ ಕುಸಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಬೇಕಾಗಿರುವುದರಿಂದ ಅ. 27ರಿಂದ ನ. 6ರ ವರೆಗೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ.

Advertisement
Advertisement
Advertisement

ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ-ಪಾಣಾಜೆ ಮೂಲಕ ಕೇರಳ ಪ್ರವೇಶಿಸುವ ವಾಹನಗಳು ಬದಲಿ ರಸ್ತೆಯಾಗಿ ದೇವಸ್ಯ- ಬೈರೋಡಿ-ಕಾಪಿಕಾಡು-ಕೈಕಾರ ಮಾರ್ಗವಾಗಿ ವಾಹನಗಳು ಚಲಿಸುವಂತೆ ಸೂಚನೆ ನೀಡಲಾಗಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section