ಬೆಂಗಳೂರು : ದೇಶದ ವಿವಿಧ ಭಾಗಗಳಲ್ಲಿ ಶೇ.25ರಿಂದ ಶೇ.50 ರಷ್ಟು ಈರುಳ್ಳಿ ಬೆಲೆ ಹೆಚ್ಚಳವಾಗಿದೆ.
ಶುಕ್ರವಾರ ದೇಶದಲ್ಲಿ ಸರಾಸರಿ ಈರುಳ್ಳಿ ದರ ಪ್ರತೀ ಕೆ.ಜಿ.ಗೆ 47 ರೂ. ಇತ್ತು. ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಂಡಿದ್ದು, ಹೆಚ್ಚುವರಿಯಾಗಿ ದಾಸ್ತಾನು ಇರುವ ಈರುಳ್ಳಿಯನ್ನು ಸಬ್ಸಿಡಿ ದರದಲ್ಲಿ ಕೆ.ಜಿ.ಗೆ 25 ರೂ.ಗಳಂತೆ ಮಾರಾಟ ಮಾಡಲು ತೀರ್ಮಾನಿಸಿದೆ.
ಸಾಮಾನ್ಯವಾಗಿ ಅಕ್ಟೋಬರ್-ನವೆಂಬರ್ ನಲ್ಲಿ ಕಟಾವಿಗೆ ಬರುವ ಖಾರಿಫ್ ಹಂಗಾಮಿನಲ್ಲಿ ನಾಟಿ ಮಾಡಿದ ಈರುಳ್ಳಿಯೂ, ಈ ವರ್ಷ ಸೆಪ್ಟೆಂಬರ್ ಮಧ್ಯಭಾಗದಲ್ಲಿ ಮಾರುಕಟ್ಟೆಗೆ ಬರತೊಡಗಿದೆ. ಮಳೆ ಇಲ್ಲದೇ ಬಿತ್ತನೆ ಪ್ರದೇಶ ಹಾಗೂ ಬೆಳೆ ಹಾನಿಯಾದ ಹಿನ್ನೆಲೆ ಬೇಡಿಕೆ ಜಾಸ್ತಿ ಹಾಗೂ ಪೂರೈಕೆ ಕಡಿಮೆಯಾಗಿ ಬೆಲೆ ಜಾಸ್ತಿಯಾಗುತ್ತಿದೆ.
ಈರುಳ್ಳಿ ಬೆಲೆ ಹೆಚ್ಚಳವಾಗಿರುವುದರಿಂದ ದಾಸ್ತಾನಿನಲ್ಲೂ ಏರುಪೇರಾಗಿದ್ದು ಈ ಹಿನ್ನಲೆ ಕರಾವಳಿಯಲ್ಲಿಯೂ ಈರುಳ್ಳಿ ದರ ಕಳೆದ 10 ದಿನಗಳಲ್ಲಿ ದುಪ್ಪಟ್ಟಾಗಿದೆ. ಕೆ.ಜಿ.ಗೆ 30ರಿಂದ 35 ರೂ. ಆಸುಪಾಸಿನಲ್ಲಿ ಇದ್ದ ಈರುಳ್ಳಿ ದರವು ಈಗ 65 ರೂ. ನಿಂದ 70 ರೂ.ಗೆ ತಲುಪಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…