ಪುತ್ತೂರು

ಹರೀಶ್ ರವರ ಚೊಚ್ಚಲ ಕೃತಿ “ಸಂಪಿಗೆಯಲ್ಲಿ ಅರಳಿದ ಚಂದ್ರಬಿಂಬ” ಪ್ರಶಸ್ತಿ ಗೆ ಆಯ್ಕೆ

ಪುತ್ತೂರು: ಯುವ ಬರಹಗಾರ ಹಾಗೂ ಸಿ ಟಿವಿ ಕನ್ನಡ ವಾಹಿನಿಯ ವರದಿಗಾರ ಹರೀಶ್ ಪುತ್ತೂರು ರವರ ಚೊಚ್ಚಲ ಕೃತಿ “ಸಂಪಿಗೆಯಲ್ಲಿ ಅರಳಿದ ಚಂದ್ರಬಿಂಬ” ಎಂಬ ಜೀವನ ವೃತ್ತಾಂತ ಪ್ರಶಸ್ತಿ ಗೆ ಆಯ್ಕೆಯಾಗಿದೆ.

Advertisement
Advertisement
Advertisement

ಗುರುಕುಲ ಕಲಾ ಪ್ರತಿಷ್ಠಾನ (ರಿ) ಕೇಂದ್ರ ಸಮಿತಿ, ತುಮಕೂರು ಇದರ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ ಸವಿನೆನಪು ಅಖಿಲ ಭಾರತ 3ನೇ ಗುರುಕುಲ ಕಲಾ ಸಮ್ಮೇಳನ ಕಾರ್ಯಕ್ರಮ ದಿನಾಂಕ 18/11/2023 ರಂದು ಹಂಪಿಯಲ್ಲಿ ನಡೆಯಲಿದ್ದು , ಈ ಸಂದರ್ಭದಲ್ಲಿ”ಗುರುಕುಲ ಸಾಹಿತ್ಯ ಕೇಸರಿ” ಪುಸ್ತಕ ಪ್ರಕಟಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಹರೀಶ್ ಅವರು ಸುಳ್ಯ ತಾಲೂಕಿನ ಕೊಡಿಯಾಲದ ಎಚ್ ಆರ್ ಬಾಬು ಮತ್ತು ಕಮಲ ದಂಪತಿಯ ಪುತ್ರ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago