ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ರಾಜ್ಯದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ 68ನೇ ರಾಜ್ಯೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.
ಇಸ್ರೋ ಮುಖ್ಯಸ್ಥ ಸೋಮನಾಥ, ಚಲನಚಿತ್ರ ರಂಗದಲ್ಲಿ ಬ್ಯಾಂಕ್ ಜನಾರ್ಧನ ಮತ್ತು ಡಿಂಗ್ರಿ ನಾಗರಾಜ, ಯಕ್ಷಗಾನ ಕ್ಷೇತ್ರದಲ್ಲಿ ಆರ್ಗೋಡು ಮೋಹನದಾಸ್ ಶೆಣೈ, ಲೀಲಾವತಿ ಬೈಪಡಿತ್ತಾಯ, ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಹಸನಬ್ಬ, ಬೆಂಗಳೂರಿನ ಖ್ಯಾತ ಗಾಲ್ಫರ್ ಅದಿತಿ ಅಶೋಕ್, ನ್ಯಾಯಮೂರ್ತಿ ಗೋಪಾಲಗೌಡ, ಹಾಜಿ ಅಬ್ವುಲ್ಲಾ, ಮಿಮಿಕ್ರಿ ದಯಾನಂದ್, ದಿನೇಶ್ ಅಮೀನ್ ಮಟ್ಟು, ಎಸ್ ಡಿಎಂ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ ಪ್ರಶಾಂತ್ ಶೆಟ್ಟಿ ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.
13 ಮಹಿಳೆಯರು ಮತ್ತು 54 ಪುರುಷರು ಹಾಗೂ ಮತ್ತು ಒಬ್ಬರು ಮಂಗಳಮುಖಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿಯುರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ಒಳಗೊಂಡಿರುತ್ತದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…