ಕರಾವಳಿ

ಅರೆಕಾಲಿಕ ಉದ್ಯೋಗ ಒದಗಿಸುವ ವೆಬ್‌ಸೈಟ್‌ ಬಳಸಿ ವ್ಯಕ್ತಿಯೊಬ್ಬರಿಗೆ ರೂ. 6.5 ಲಕ್ಷ ವಂಚನೆ

ಮಂಗಳೂರು: ಅರೆಕಾಲಿಕ ಉದ್ಯೋಗ ಒದಗಿಸುವ ‘ಟ್ಯೂನ್’ ಕಂಪನಿಯ ಏಜೆಂಟ್ ಎಂದು ವ್ಯಕ್ತಿಯೊಬ್ಬರನ್ನು ಸಂಪರ್ಕಿಸಿ, ಆನ್‌ಲೈನ್‌ನಲ್ಲಿ ಹಣಕಟ್ಟಿಸಿಕೊಂಡು ₹ 6.5 ಲಕ್ಷ ವಂಚಿಸಿದ ಬಗ್ಗೆ ನಗರದ ಸೆನ್‌ ಕ್ರೈಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Advertisement
Advertisement
Advertisement

ಅರೆಕಾಲಿಕ ಉದ್ಯೋಗ ನಿರ್ವಹಿಸುವ ವೆಬ್ ಸೈಟ್ ಕೊಂಡಿಯನ್ನು ಟೆಲಿಗ್ರಾಮ್ ಖಾತೆ ಮೂಲಕ ಕಳುಹಿಸಿದ್ದರು. ಟ್ಯೂನ್ ಕಂಪನಿಯ ಉತ್ಪನ್ನಗಳಿಗೆ ರೇಟಿಂಗ್ಸ್ ನೀಡಿದರೆ ಕಮಿಷನ್ ಮತ್ತು ಬೊನಸ್ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಕೆಲಸ ಆರಂಭಿಸಲು ಮೂಲ ದರ ತೆರಬೇಕೆಂದು ಸೂಚಿಸಿದ್ದರು.ಹಂತಹಂತವಾಗಿ ಆ.18ರಿಂದ 26ರ ನಡುವೆ ಒಟ್ಟು ₹ 6.5 ಲಕ್ಷ ಕಟ್ಟಿಸಿಕೊಂಡು ಹಣ ಮರಳಿಸದೇ ವಂಚಿಸಿದ್ದಾರೆ’ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago