ಮಂಗಳೂರು: ಅರೆಕಾಲಿಕ ಉದ್ಯೋಗ ಒದಗಿಸುವ ‘ಟ್ಯೂನ್’ ಕಂಪನಿಯ ಏಜೆಂಟ್ ಎಂದು ವ್ಯಕ್ತಿಯೊಬ್ಬರನ್ನು ಸಂಪರ್ಕಿಸಿ, ಆನ್ಲೈನ್ನಲ್ಲಿ ಹಣಕಟ್ಟಿಸಿಕೊಂಡು ₹ 6.5 ಲಕ್ಷ ವಂಚಿಸಿದ ಬಗ್ಗೆ ನಗರದ ಸೆನ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅರೆಕಾಲಿಕ ಉದ್ಯೋಗ ನಿರ್ವಹಿಸುವ ವೆಬ್ ಸೈಟ್ ಕೊಂಡಿಯನ್ನು ಟೆಲಿಗ್ರಾಮ್ ಖಾತೆ ಮೂಲಕ ಕಳುಹಿಸಿದ್ದರು. ಟ್ಯೂನ್ ಕಂಪನಿಯ ಉತ್ಪನ್ನಗಳಿಗೆ ರೇಟಿಂಗ್ಸ್ ನೀಡಿದರೆ ಕಮಿಷನ್ ಮತ್ತು ಬೊನಸ್ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಕೆಲಸ ಆರಂಭಿಸಲು ಮೂಲ ದರ ತೆರಬೇಕೆಂದು ಸೂಚಿಸಿದ್ದರು.ಹಂತಹಂತವಾಗಿ ಆ.18ರಿಂದ 26ರ ನಡುವೆ ಒಟ್ಟು ₹ 6.5 ಲಕ್ಷ ಕಟ್ಟಿಸಿಕೊಂಡು ಹಣ ಮರಳಿಸದೇ ವಂಚಿಸಿದ್ದಾರೆ’ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…