ಅಂತರಾಷ್ಟ್ರೀಯ

ನೇಪಾಳದಲ್ಲಿ ಭೂಕಂಪನ: ಸಾವಿನ ಸಂಖ್ಯೆ 129ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ನಡೆದ ಭಾರೀ ಭೂಕಂಪನದಿಂದ ಸಾವಿನ ಸಂಖ್ಯೆ 129ಕ್ಕೆ ಏರಿಕೆ ಆಗಿದೆ.

Advertisement
Advertisement
Advertisement

ನವೆಂಬರ್ 3 ರಂದು ರಾತ್ರಿ 11:47ರ ಸುಮಾರಿಗೆ ಸಂಭವಿಸಿದ ಭೂಕಂಪವು ಕಠ್ಮಂಡು, ಸುತ್ತಮುತ್ತಲಿನ ಜಿಲ್ಲೆಗಳು ಮತ್ತು ನವದೆಹಲಿಯವರೆಗೂ ವ್ಯಾಪಕವಾದ ಪರಿಣಾಮವನ್ನು ಬೀರಿತು. ವರದಿಗಳ ಪ್ರಕಾರ, ಪಶ್ಚಿಮ ನೇಪಾಳದ ಜಾಜರ್‌ ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ ಸರಿಸುಮಾರು 128 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸದ್ಯ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ನೇಪಾಳ ಸೇನೆ ಮತ್ತು ನೇಪಾಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭರದಿಂದ ಸಾಗಿದೆ. ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಇಂದು ಬೆಳಗ್ಗೆ ವೈದ್ಯಕೀಯ ತಂಡದೊಂದಿಗೆ ಭೂಕಂಪದ ಘಟನೆಯ ಸ್ಥಳಕ್ಕೆ ತೆರಳಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago