ಸವಣೂರಿನ ಕುಮಾರಾಧಾರಾ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

By: Ommnews

Date:

Share post:

ಸವಣೂರು : ಸವಣೂರಿನ ಕುಮಾರಾಧಾರಾ ನದಿಯಲ್ಲಿ ಇಡ್ಯಾಡಿ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement
Advertisement
Advertisement

ಸುಳ್ಯದ ಪ್ರಗತಿ ಆ್ಯಂಬುಲೆನ್ಸ್‌ನ ಮಾಲೀಕ ಅಚ್ಚು ಮತ್ತು ಲೈಫ್‌ಕೇರ್‌ ಆ್ಯಂಬುಲೆನ್ಸ್‌ನ ಚಾಲಕ ಶಮೀಮ್‌ ಸತತ ಎರಡು ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿದ ಬಳಿಕ ಬೆಳ್ಳಾರೆ ಪೊಲೀಸರ ಸಮ್ಮುಖದೊಂದಿಗೆ ಶವವನ್ನು ಮೇಲೆತ್ತಿದ್ದಾರೆ.

ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section