ಕಡಬ : ನ.3ರಂದು ಬೆಂಗಳೂರಿನ ತನ್ನ ರೂಮ್ ನಲ್ಲಿ ತಾರಾನಾಥ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಕಡಬ ತಾಲೂಕಿನ ಚಾರ್ವಕ ಗ್ರಾಮದ ಬೊಮ್ಮಳಿಕೆ ಪದ್ಮನಾಭ ಗೌಡರ ಪುತ್ರ.
ಹಲವು ವರ್ಷಗಳಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಎಂಬಲ್ಲಿ ಉದ್ಯೋಗ ಮಾಡಿಕೊಂಡಿದ್ದ ಅವರು ಪತ್ನಿ ಮತ್ತು ಪುತ್ರನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು.
ಸಾವಿನ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…