ಹುಬ್ಬಳ್ಳಿ: ತಮ್ಮ 60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್ ಸವಾರಿ ಮಾಡಿ ಅಪರೂಪದ ಸಾಧನೆ ಮಾಡಿದ ಹುಬ್ಭಳ್ಳಿ ಮೂಲಕ ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ ಸಿಕ್ಕಿದೆ.
ಗುರುಮೂರ್ತಿ ಅವರು ಮೇ 11 ರಿಂದ ಆಗಸ್ಟ್ 18 ರ ವರೆಗೆ ಒಟ್ಟು 5,000 ಕಿಮೀ ದೂರವನ್ನು 100 ದಿನಗಳ ರಾವ ಪ್ರತಿದಿನ 50 ಕಿಮೀ ಸೈಕಲ್ ಸವಾರಿ ಮಾಡಿದರು. ಇದಕ್ಕೂ ಮೊದಲು ಅವರು ಹುಬ್ಬಳ್ಳಿ ಬೈಸಿಕಲ್ ಕ್ಲಬ್ನಿಂದ 2020–21 ಹಾಗೂ 2021–22 ಸಾಲಿನಲ್ಲಿ ಹಲವು ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಒದಗಿಸುವ ಉದ್ದೇಶ ಇದಾಗಿದೆ. ಇಂದು ಇಡೀ ವಿಶ್ವ ಜಾಗತಿಕ ತಾಪಮಾನದಿಂದ ಬಳಲುತ್ತಿದೆ. ಹಸಿರು ರಕ್ಷಣೆ ಮುಖ್ಯವಾಗಿದ್ದು, ಇದಕ್ಕೆ ಸೈಕ್ಲಿಂಗ್ ಕೊನೆಯ ಆಯ್ಕೆಯಾಗಿದೆ ಎಂದು ಗುರುಮೂರ್ತಿಯವರು ಹೇಳಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…