ಜಿಲ್ಲೆ

60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್ ಸವಾರಿ ಮಾಡಿ ಅಪರೂಪದ ಸಾಧನೆ ಮಾಡಿದ ಹುಬ್ಬಳ್ಳಿಯ ವ್ಯಕ್ತಿ

ಹುಬ್ಬಳ್ಳಿ: ತಮ್ಮ 60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್ ಸವಾರಿ ಮಾಡಿ ಅಪರೂಪದ ಸಾಧನೆ ಮಾಡಿದ ಹುಬ್ಭಳ್ಳಿ ಮೂಲಕ ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ ಸಿಕ್ಕಿದೆ.

Advertisement
Advertisement
Advertisement

ಗುರುಮೂರ್ತಿ ಅವರು ಮೇ 11 ರಿಂದ ಆಗಸ್ಟ್ 18 ರ ವರೆಗೆ ಒಟ್ಟು 5,000 ಕಿಮೀ ದೂರವನ್ನು 100 ದಿನಗಳ ರಾವ ಪ್ರತಿದಿನ 50 ಕಿಮೀ ಸೈಕಲ್ ಸವಾರಿ ಮಾಡಿದರು. ಇದಕ್ಕೂ ಮೊದಲು ಅವರು ಹುಬ್ಬಳ್ಳಿ ಬೈಸಿಕಲ್ ಕ್ಲಬ್ನಿಂದ 2020–21 ಹಾಗೂ 2021–22 ಸಾಲಿನಲ್ಲಿ ಹಲವು ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಒದಗಿಸುವ ಉದ್ದೇಶ ಇದಾಗಿದೆ. ಇಂದು ಇಡೀ ವಿಶ್ವ ಜಾಗತಿಕ ತಾಪಮಾನದಿಂದ ಬಳಲುತ್ತಿದೆ. ಹಸಿರು ರಕ್ಷಣೆ ಮುಖ್ಯವಾಗಿದ್ದು, ಇದಕ್ಕೆ ಸೈಕ್ಲಿಂಗ್ ಕೊನೆಯ ಆಯ್ಕೆಯಾಗಿದೆ ಎಂದು ಗುರುಮೂರ್ತಿಯವರು ಹೇಳಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago