ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಚಿತ್ರ ನಿರ್ಮಾಪಕ ಉಮಾಪತಿ ದಂಪತಿಗಳಿಂದ ಸನ್ಮಾನ

0
118

ಪುತ್ತೂರು: ಬೆಂಗಳೂರು ಕಂಬಳ ಆಯೋಜನೆ ಮಾಡಿರುವ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರನ್ನು ಖ್ಯಾತ ಚಿತ್ರ ನಿರ್ಮಾಪಕ ಉಮಾಪತಿ ದಂಪತಿಗಳು ಭೇಟಿಯಾಗಿ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಬೆಂಗಳೂರು ಕಂಬಳ ಸಮಿತಿ ಪ್ರಮುಖರಾದ ಮುರಳೀಧರ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here