ಕರಾವಳಿ

ಸುಳ್ಯದ ಐವರ್ನಾಡಿನ ಪ್ರಗತಿಪರ ಕೃಷಿಕನಿಗೊಲಿದ ‘ಐಕಾನಿಕ್ ಆಫ್ ಇಂಡಿಯನ್ ಅವಾರ್ಡ್ 2023 ‘

ಪ್ರಗತಿಪರ ಕೃಷಿಕರೆಂದೇ ಖ್ಯಾತಿ ಗಳಿಸಿರುವ ಸಿ. ಕೆ. ನವೀನ್ ಚಂದ್ರ ಚಾತುಬಾಯಿ ಅವರಿಗೆ ಕೃಷಿ ಕ್ಷೇತ್ರದ ಸಾಧನೆಗಾಗಿ 2023ರ “ಐಕಾನಿಕ್ ಆಫ್ ಇಂಡಿಯನ್ ಅವಾರ್ಡ್” ಪ್ರಶಸ್ತಿ ಲಭಿಸಿದೆ.

Advertisement
Advertisement
Advertisement

ನ.10ರಂದು ಮಂಗಳೂರಿನ ರಾಣಿ ಅಬ್ಬಕ್ಕ ವಿಹಾರನೌಕೆಯಲ್ಲಿ ನಡೆದ 42ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮದಲ್ಲಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಇಂಟರ್ನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ (ICFC) ಮುಖ್ಯಸ್ಥರಾದ ಕೆ.ಪಿ. ಮಂಜುನಾಥ ಸಾಗರ್, ಬೆಹರೆನ್ ಕನ್ನಡ ಸಂಘದ ಅಧ್ಯಕ್ಷ ರಾಜಕುಮಾರ ಭಾಸ್ಕರ್, ಪೊಲೀಸ್ ಅಧಿಕಾರಿ ಗೋಪಾಲಕೃಷ್ಣ ಬಜ್ಪೆ, ಕೆ.ಎ.ಎಸ್. ಅಧಿಕಾರಿ ಜಿ.ಕುಮಾರ ನಾಯ್ಕ, ಮಾಧವರಾವ್ ಮಂಗಳೂರು, ರೇಣುಕಾ ಪ್ರಸಾದ್ ರಾಮನಗರ ಮುಂತಾದವರು ಉಪಸ್ಥಿತರಿದ್ದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago