ಹೃದಯಾಘಾತದಿಂದ ಯುವಕ ಮೃತ್ಯು

By: Ommnews

Date:

Share post:

ಪುತ್ತೂರು: ಇರ್ದೆ ಬೆಂದ್ರ್ ತೀರ್ಥದ ಬಳಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಯುವಕ ಹೃದಯಘಾತದಿಂದ ಮೃತಪಟ್ಟ ಧಾರುಣ ಘಟನೆ ನಡೆದಿದೆ.

Advertisement
Advertisement
Advertisement

ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಜಿತ್(27.ವ) ಎಂಬ ಯುವಕ ಸ್ಥಳೀಯ ನೆಂಟರೊಬ್ಬರ ಮನೆಗೆ ಬಂದಿದ್ದ ವೇಳೆ ಸ್ನಾನಕ್ಕೆಂದು ಹೊಳೆಗೆ ಇಳಿದಾಗ ಹೃದಯಘಾತವಾಗಿದೆ.

ನೀರಿನಲ್ಲಿ ತೇಲುತ್ತಿದ್ದ ಯುವಕನನ್ನು ತಕ್ಷಣ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section