ಇಸ್ಲಾಮಾಬಾದ್: ಲಷ್ಕರ್ ಇ ತೊಯ್ಬಾದ ಭಯೋತ್ಪಾದಕರಾದ ಮೊಹಮ್ಮದ್ ಮುಝಾಮಿಲ್ ಹಾಗೂ ಆತನ ನಿಕಟವರ್ತಿ ನಯೀಮುರ್ ರಹಮಾನ್ ನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬುಧವಾರ ಪಾಕಿಸ್ತಾನದ ಸಿಯಾಲ್ ಕೋಟ್ ನ ಖೋಖ್ರಾನ್ ಚೌಕ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಉಗ್ರರನ್ನು ಯಾರು ಗುಂಡು ಹಾರಿಸಿ ಕೊಂದಿದ್ದಾರೆ ಎಂಬುದು ನಿಗೂಢವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಆಗಂತುಕರು ಪಿಸ್ತೂಲ್ ನಿಂದ ಮುಝಾಮಿಲ್ ಮತ್ತು ನಯೀಮುರ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ದೃಶ್ಯವಿದೆ.
ಘಟನೆಯಲ್ಲಿ ಮೂರನೇ ವ್ಯಕ್ತಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…