ಅಂತರಾಷ್ಟ್ರೀಯ

ಲಷ್ಕರ್‌ ಉಗ್ರ ಹಾಗೂ ಆತನ ಸಹಚರ ಅಪರಿಚಿತರ ಗುಂಡಿಗೆ ಬಲಿ

ಇಸ್ಲಾಮಾಬಾದ್:‌ ಲಷ್ಕರ್‌ ಇ ತೊಯ್ಬಾದ ಭಯೋತ್ಪಾದಕರಾದ ಮೊಹಮ್ಮದ್‌ ಮುಝಾಮಿಲ್‌ ಹಾಗೂ ಆತನ ನಿಕಟವರ್ತಿ ನಯೀಮುರ್‌ ರಹಮಾನ್‌ ನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬುಧವಾರ ಪಾಕಿಸ್ತಾನದ ಸಿಯಾಲ್‌ ಕೋಟ್‌ ನ ಖೋಖ್ರಾನ್‌ ಚೌಕ್‌ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

Advertisement
Advertisement
Advertisement

ಉಗ್ರರನ್ನು ಯಾರು ಗುಂಡು ಹಾರಿಸಿ ಕೊಂದಿದ್ದಾರೆ ಎಂಬುದು ನಿಗೂಢವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಬೈಕ್‌ ನಲ್ಲಿ ಆಗಮಿಸಿದ್ದ ಇಬ್ಬರು ಆಗಂತುಕರು ಪಿಸ್ತೂಲ್‌ ನಿಂದ ಮುಝಾಮಿಲ್‌ ಮತ್ತು ನಯೀಮುರ್‌ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ದೃಶ್ಯವಿದೆ.

ಘಟನೆಯಲ್ಲಿ ಮೂರನೇ ವ್ಯಕ್ತಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago