ಕಂಬಳ ಕರೆ ವೀಕ್ಷಿಸಿದ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ

By: Ommnews

Date:

Share post:

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆ ವೀಕ್ಷಣೆ ಮಾಡಿ ಕಂಬಳದ ಬಗ್ಗೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಮಾಹಿತಿ ಪಡೆದುಕೊಂಡರು.

Advertisement
Advertisement
Advertisement

ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, ಕಂಬಳ‌ ಸಮಿತಿ ಅಧ್ಯಕ್ಷರು ಹಾಗೂ ಪುತ್ತೂರು ಶಾಸಕರೂ ಆದ ಅಶೋಕ್ ರೈ, ಕಂಬಳ ಸಮಿತಿ‌ಪ್ರಮುಖರಾದ ಬಂಜಾರ ಪ್ರಕಾಶ್ ಶೆಟ್ಟಿ,ಗುಣರಂಜನ್ ಶೆಟ್ಟಿ, ಗುರುಕಿರಣ್, ಮುರಳೀಧರ್ ರೈ ಮಟಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section