ರಾಜ್ಯ

ಭೂಮಿಗೆ ಮರಳಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಅವಶೇಷ

ಬೆಂಗಳೂರು : ಚಂದ್ರಯಾನ 3 ಬಾಹ್ಯಾಕಾಶ ನೌಕೆಯಯನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಯಲ್ಲಿ ಇರಿಸಿದ್ದ ಎಲ್​ವಿಎಂ ಎಂ 4 ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಭಾಗವು ಅನಿಯಂತ್ರಿತವಾಗಿ ಭೂಮಿಯ ಕಡೆ ಮರಳಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

Advertisement
Advertisement
Advertisement

ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಚಂದ್ರಯಾನ 3 ಉಡಾವಣೆಯಾಗಿತ್ತು, ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯಿತು. ನಿಗದಿತ ಕಕ್ಷೆಯಲ್ಲಿ ಇರಿಸಿದ್ದ ಎಲ್​ವಿಎಂ ಎಂ 4 ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಭಾಗವು ಅನಿಯಂತ್ರಿತವಾಗಿ ಭೂಮಿಯ ಕಡೆ ಮರಳಿದೆ. ಈ ಮಾಹಿತಿಯನ್ನು ಇಸ್ರೋ ನೀಡಿದೆ.

ಭಾರತವು ಚಂದ್ರನನ್ನು ತಲುಪಿದ ವಿಶ್ವದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವಾಗಿದೆ. ಇಳಿದ ನಂತರ ಸುಮಾರು 14 ದಿನಗಳಲ್ಲಿ ಅನೇಕ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಲಾಯಿತು. ಸೆಪ್ಟೆಂಬರ್ 2ರಂದು ಸ್ಲೀಪ್​ ಮೋಡ್​ಗೆ ಹೋದ ವಿಕ್ರಮ್ ಲ್ಯಾಂಡರ್ ಇನ್ನೂ ದೀರ್ಘ ನಿದ್ರೆಯಲ್ಲಿದೆ, ಇಸ್ರೋ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರೂ, ಲ್ಯಾಂಡರ್ ಮತ್ತು ರೋವರ್​ ಅನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂಬ ಮಾಹಿತಿಯನ್ನು ನೀಡಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago