ಜಿಲ್ಲೆ

ಅಪಘಾತದಲ್ಲಿ ಮೃತಪಟ್ಟ ಮಗನ ನೆನಪಿಗಾಗಿ ಗೋಶಾಲೆ ನಿರ್ಮಿಸಿದ ತಾಯಿ

ಹಾವೇರಿ: ಅಪಘಾತದಲ್ಲಿ ಮೃತಪಟ್ಟ ಮಗನ ಹೆಸರಿನಲ್ಲಿ ತಾಯಿಯೊಬ್ಬಳು ಗೋಶಾಲೆ ನಿರ್ಮಿಸಿ ಅವನ ಜನ್ಮದಿನದಂದೇ ಲೋಕಾರ್ಪಣೆ ಮಾಡಿ ಸುದ್ದಿಯಾಗಿದ್ದಾರೆ.

Advertisement
Advertisement
Advertisement

ಸಂಗೀತಾ ಎಂಬವರ ಒಬ್ಬನೇ ಪುತ್ರ ಸಂದೇಶ ಎಂಬಾತ ಹುಬ್ಬಳ್ಳಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಬೆಳಗಾವಿಗೆ ಹೋಗಿದ್ದಾಗ ಆತ ಅಪಘಾತದಲ್ಲಿ ಮೃತಪಟ್ಟಿದ್ದ. ಇದರಿಂದ ಕಂಗೆಟ್ಟಿದ್ದ ತಾಯಿ ನಿರಂತರ ದುಃಖದಲ್ಲಿ ಕಾಲ ಕಳೆಯುತ್ತಿದ್ದಳು. ಇದೀಗ ಗಾಂಧಿಪುರ ಗ್ರಾಮದಲ್ಲಿ ಒಂದು ಎಕರೆ ಜಾಗ ಖರೀದಿ ಮಾಡಿ ಮಗನ ಹೆಸರಿನಲ್ಲಿ ಗೋಶಾಲೆ ನಿರ್ಮಿಸಿದ್ದಾರೆ.

ಗೋಶಾಲೆಗೆ ಸುಮಾರು 50 ಲಕ್ಷ ರೂ. ಖರ್ಚಾಗಿದೆ. ರೈತರ ಜಾನುವಾರುಗಳು, ಬೀಡಾಡಿ ಜಾನುವಾರುಗಳು, ಬಂಜೆತನ ಹೊಂದಿರುವ ಹಸುಗಳನ್ನು ಸಾಕಲು ಮೇವಿನ ಕೊರತೆ ಎದುರಿಸುತ್ತಿರುವವರಿಗಾಗಿ ಈ ಗೋಶಾಲೆ ನಿರ್ಮಿಸಿದ್ದಾಗಿ ಸಂಗೀತಾ ಹೇಳಿಕೊಂಡಿದ್ದಾರೆ. ಹುಕ್ಕೇರಿ ಮಠದ ಸದಾಶಿವ ಶ್ರೀಗಳು ಈ ಗೋಶಾಲೆಯನ್ನು ಉದ್ಘಾಟನೆ ಮಾಡಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago