ಮುಂಬಯಿ: ಆಸ್ಕರ್ ಪ್ರಶಸ್ತಿಯಂತೆಯೇ ಜನಪ್ರಿಯತೆಯನ್ನು ಪಡೆದುಕೊಂಡಿರುವ,ಟಿವಿ ಶೋಗಳಿಗಾಗಿ ನೀಡಲಾಗುವ ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼಯನ್ನು ಭಾರತದ ಜನಪ್ರಿಯ ಕಮಿಡಿಯನ್ ಹಾಗೂ ನಟರೊಬ್ಬರು ಗೆದ್ದುಕೊಂಡಿದ್ದಾರೆ.
ಜಗತ್ತಿನ ಅತ್ಯುತ್ತಮ ಟಿವಿಶೋಗಳಿಗಾಗಿʼಎಮ್ಮಿʼ ಎನ್ನುವ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಇದು ಆಸ್ಕರ್ನಂತೆ ಜನಪ್ರಿಯವಾಗಿದೆ. ಭಾರತದ ಶೋಗಳು ಅಥವಾ ಕಲಾವಿದರು ಈ ಪ್ರಶಸ್ತಿಯನ್ನು ಗೆದ್ದಿರುವುದು ಕಡಿಮೆ. ಈ ಬಾರಿ ಭಾರತದ ಖ್ಯಾತ ಕಮಿಡಿಯನ್ ವೀರ್ ದಾಸ್ ಎಮ್ಮಿಯ ಯೂನಿಕ್ ಕಾಮಿಡಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ನೆಟ್ ಫ್ಲಿಕ್ಸ್ ನಲ್ಲಿ ಸ್ಟ್ರೀಮ್ ಆಗುತ್ತಿರುವ ವೀರ್ ದಾಸ್ರ ಕಾಮಿಡಿ ಸ್ಪೆಷಲ್ ‘ವೀರ್ ದಾಸ್; ಲ್ಯಾಂಡಿಂಗ್ʼ ಶೋಗಾಗಿ ವೀರ್ ದಾಸ್ ʼಎಮ್ಮಿʼ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…