ಮನೋರಂಜನೆ

ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼ ಗೆದ್ದ‌ ಭಾರತದ ವೀರ್‌ ದಾಸ್

ಮುಂಬಯಿ: ಆಸ್ಕರ್‌ ಪ್ರಶಸ್ತಿಯಂತೆಯೇ ಜನಪ್ರಿಯತೆಯನ್ನು ಪಡೆದುಕೊಂಡಿರುವ,ಟಿವಿ ಶೋಗಳಿಗಾಗಿ ನೀಡಲಾಗುವ ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼಯನ್ನು ಭಾರತದ ಜನಪ್ರಿಯ ಕಮಿಡಿಯನ್ ಹಾಗೂ ನಟರೊಬ್ಬರು ಗೆದ್ದುಕೊಂಡಿದ್ದಾರೆ.

Advertisement
Advertisement
Advertisement

ಜಗತ್ತಿನ ಅತ್ಯುತ್ತಮ ಟಿವಿಶೋಗಳಿಗಾಗಿʼಎಮ್ಮಿʼ ಎನ್ನುವ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇದು ಆಸ್ಕರ್‌ನಂತೆ ಜನಪ್ರಿಯವಾಗಿದೆ. ಭಾರತದ ಶೋಗಳು ಅಥವಾ ಕಲಾವಿದರು ಈ ಪ್ರಶಸ್ತಿಯನ್ನು ಗೆದ್ದಿರುವುದು ಕಡಿಮೆ. ಈ ಬಾರಿ ಭಾರತದ ಖ್ಯಾತ ಕಮಿಡಿಯನ್‌ ವೀರ್‌ ದಾಸ್‌ ಎಮ್ಮಿಯ ಯೂನಿಕ್ ಕಾಮಿಡಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ನೆಟ್‌ ಫ್ಲಿಕ್ಸ್‌ ನಲ್ಲಿ ಸ್ಟ್ರೀಮ್‌ ಆಗುತ್ತಿರುವ ವೀರ್ ದಾಸ್​ರ ಕಾಮಿಡಿ ಸ್ಪೆಷಲ್ ‘ವೀರ್ ದಾಸ್; ಲ್ಯಾಂಡಿಂಗ್ʼ ಶೋಗಾಗಿ ವೀರ್‌ ದಾಸ್‌ ʼಎಮ್ಮಿʼ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago