ಬೆಳ್ಳಾರೆ: ಮದ್ಯದ ನಶೆಯಲ್ಲಿ ಯದ್ವಾತದ್ವಾ ಕತ್ತಿ ಬೀಸಿದ ಮಗ, ತಂದೆ-ತಾಯಿಗೆ ಗಂಭೀರ ಗಾಯ

By: Ommnews

Date:

Share post:

ಬೆಳ್ಳಾರೆ : ಮದ್ಯದ ನಶೆಯಲ್ಲಿ ಪುಂಡ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಲದಲ್ಲಿ ನಡೆದಿದೆ.

Advertisement
Advertisement
Advertisement

ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಲ ನಿವಾಸಿಗಳಾದ ಮಂಜುನಾಥ್ ಹಾಗೂ ಧರ್ಮವತಿ ಎಂಬವರನ್ನು ಮಗ ದೇವಿ ಪ್ರಸಾದ್ ಮದ್ಯದ ನಶೆಯಲ್ಲಿ ಮನೆಗೆ ಬಂದು ಜಾಗದ ವಿಚಾರವಾಗಿ ಜಗಳ ತೆಗೆದು ಏಕಾಏಕಿ ಕತ್ತಿಯಿಂದ ದಾಳಿ ನಡೆಸಿದ್ದಾನೆ.

ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಆರೋಪಿ ಎಸ್ಕೇಪ್ ಆಗಿದ್ದು ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section