ಚಲನಚಿತ್ರ

ಮಲಯಾಳಂ ಚಿತ್ರದಲ್ಲಿ ನಟಿಸಲಿರುವ ಕರಾವಳಿ ನಾಯಕ ರಾಜ್ ಬಿ ಶೆಟ್ಟಿ

ಸ್ಟಾರ್ ನಟ ಮಮ್ಮಟ್ಟಿ ನಾಯಕನಾಗಿ ನಟಿಸುತ್ತಿರುವ ಟರ್ಬೋ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ವಿಶೇಷ ಪಾತ್ರವನ್ನು ಮಾಡಲಿದ್ದಾರೆ. ಸ್ವತಃ ಚಿತ್ರತಂಡವೇ ಈ ಮಾಹಿತಿಯನ್ನು ಹೊರ ಹಾಕಿದೆ.

Advertisement
Advertisement
Advertisement

ಒಂದು ಕಡೆ ಎರಡೆರಡು ಮಲೆಯಾಳಂ ಸಿನಿಮಾದಲ್ಲಿ ರಾಜ್ ನಟಿಸುತ್ತಿದ್ದರೆ, ಮತ್ತೊಂದು ಕಡೆ ಮಲಯಾಳಂ ಸಿನಿಮಾವೊಂದನ್ನು ಅವರು ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾಹಿತಿಯೂ ಸಿಕ್ಕಿದೆ. ದುಲ್ಕರ್ ಸಲ್ಮಾನ್ ಗಾಗಿ ರಾಜ್ ಶೆಟ್ಟಿ ಚಿತ್ರವೊಂದನ್ನು ನಿರ್ದೇಶನ ಮಾಡಲಿದ್ದಾರೆ.

ಈ ಅಚ್ಚರಿಯ ಸುದ್ದಿಯನ್ನು ಹಂಚಿಕೊಂಡಿದ್ದು ಸ್ವತಃ ದುಲ್ಕರ್ ಸಲ್ಮಾನ್. ಅವರದ್ದೇ ನಿರ್ಮಾಣ ಸಂಸ್ಥೆಯಿಂದ ಈ ಚಿತ್ರ ಮೂಡಿ ಬರಲಿದೆ ಎಂದೂ ಅವರು ಹೇಳಿಕೊಂಡಿದ್ದಾರೆ. ಅಲ್ಲಿಗೆ ರಾಜ್ ಬಿ ಶೆಟ್ಟಿ ಮಲಯಾಳಂ ಚಿತ್ರರಂಗಕ್ಕೆ ನಿರ್ದೇಶಕರಾಗಿ ಹಾರಲಿದ್ದಾರೆ ಎನ್ನುವುದು ಲೇಟೆಸ್ಟ್ ಮಾಹಿತಿ.

ರಾಜ್ ಬಿ ಶೆಟ್ಟಿ ಅವರ ನಿರ್ದೇಶನದಲ್ಲಿ ಕೆಲಸ ಮಾಡುವುದಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದು ದುಲ್ಕರ್ ಮಾತನಾಡಿದ್ದು, ಉಳಿದಂತೆ ಯಾವ ವಿಚಾರವನ್ನೂ ಅವರು ಹಂಚಿಕೊಂಡಿಲ್ಲ. ಬಟ್, ರಾಜ್ ಬಿ ಶೆಟ್ಟಿ ಮಲಯಾಳಂ ಚಿತ್ರೋದ್ಯಮಕ್ಕೆ ನಿರ್ದೇಶಕರಾಗಿ ಬರುವುದು ಪಕ್ಕಾ ಎನ್ನುವುದನ್ನು ಖಚಿತ ಪಡಿಸಿದ್ದಾರೆ.

ಸದ್ಯ ಶೆಟ್ಟರು ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago