ಅಂತರಾಷ್ಟ್ರೀಯ

ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗಳಿಗೆ ವಿಧಿಸಿದ ಮರಣದಂಡನೆ ವಿರುದ್ಧ ಭಾರತದ ಮೇಲ್ಮನವಿ ಸ್ವೀಕರಿಸಿದ ಕತಾರ್

ಕತಾರ್:‌ ಗೂಢಚರ್ಯೆ ಆರೋಪದಲ್ಲಿ ಎಂಟು ಮಂದಿ ಭಾರತೀಯ ನೌಕಾಪಡೆಯ ಮಾಜಿ ಸಿಬಂದಿಗಳಿಗೆ ಕತಾರ್‌ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಶಿಕ್ಷೆಯ ವಿರುದ್ಧದ ಭಾರತದ ಮೇಲ್ಮನವಿಯನ್ನು ಕತಾರ್‌ ಕೋರ್ಟ್‌ ಸ್ವೀಕರಿಸಿರುವುದಾಗಿ ವರದಿ ತಿಳಿಸಿದೆ.‌

Advertisement
Advertisement
Advertisement

ಗೂಢಚರ್ಯೆ ಆರೋಪದಲ್ಲಿ ಭಾರತದ ಎಂಟು ಮಂದಿ ನೌಕಾಪಡೆಯ ಮಾಜಿ ಸಿಬಂದಿಗಳಿಗೆ ಕತಾರ್‌ ನ್ಯಾಯಾಲಯ ಇತ್ತೀಚೆಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಮರಣದಂಡನೆ ಒಳಗಾಗಿರುವ ನೌಕಾಪಡೆಯ ಸಿಬಂದಿಗಳು ಕಳೆದ ವರ್ಷ ಆಗಸ್ಟ್‌ ನಿಂದ ಜೈಲಿನಲ್ಲಿದ್ದಾರೆ. ಆದರೆ ಅವರ ವಿರುದ್ಧದ ಆರೋಪಗಳನ್ನು ಕತಾರ್‌ ಅಧಿಕಾರಿಗಳು ಬಹಿರಂಗಗೊಳಿಸಿಲ್ಲವಾಗಿತ್ತು.

ಇದೀಗ ಮರಣದಂಡನೆ ಶಿಕ್ಷೆಯ ತೀರ್ಪಿನ ವಿರುದ್ಧ ಭಾರತ ಮೇಲ್ಮನವಿ ಸಲ್ಲಿಸಿದ್ದು, ಕತಾರ್‌ ಕೋರ್ಟ್‌ ಮೇಲ್ಮನವಿ ವಿಚಾರಣೆ ಕುರಿತು ದಿನಾಂಕವನ್ನು ನಿಗದಿಪಡಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago