ವಿಟ್ಲ: ಕುಳ ಗ್ರಾಮದ ನೀರಪಳಿಕೆಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಕೊಡುವಂತೆ ಬೆದರಿಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಗೆ ಚಾಕು ತೋರಿಸಿ, ಕಿವಿಯಲ್ಲಿರುವ ಚಿನ್ನ ಕೊಡುವಂತೆ ಕೇಳಿದ್ದಾನೆ.
ಹೆದರಿದ ಮಹಿಳೆ ಹಿಂದಿನ ಬಾಗಿಲು ಮೂಲಕ ಹತ್ತಿರದ ಮನೆಯವರನ್ನು ಕೂಗಿ ಕರೆದಾಗ ಆತ ಹಿಂಬದಿಯ ತೋಟದ ದಾರಿಯಾಗಿ ಪರಾರಿಯಾದ್ದಾನೆ.
ಬಳಿಕ 112ಕ್ಕೆ ಕರೆಮಾಡಿ ಮಾಹಿತಿ ನೀಡಿದಾಗ ತುರ್ತು ಕಾರ್ಯಪಡೆಯ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದರು. ಬಳಿಕ ವಿಟ್ಲ ಠಾಣೆಗೆ ಮಾಹಿತಿ ನೀಡಲಾಯಿತು. ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…