ಜಿಲ್ಲೆ

64 ವರ್ಷದ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ಕೋಟಾ ಶ್ರೀನಿವಾಸ ಪೂಜಾರಿ ಗರಂ

ಬೆಳಗಾವಿ: ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.

Advertisement
Advertisement
Advertisement

ಪರಿಷತ್‌ ಕಲಾಪದ ವೇಳೆ ಮಾತನಾಡಿದ ಅವರು, 60 ವರ್ಷ ಮೀರಿದ ಅನೆಯನ್ನ ಕಾರ್ಯಾಚರಣೆಗೆ ಬಳಕೆ ಮಾಡಬಾರದು ಅಂತ ನಿಯಮ ಇತ್ತು. ಈಗ ಅರ್ಜುನ ಆನೆಗೆ 64 ವರ್ಷ. ಕಾಡಾನೆ ಸೆರೆ ಹಿಡಿಯಲು ಯಾಕೆ ಉಪಯೋಗ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ.

ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago