ಕರಾವಳಿ

ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ-ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಸ್ಕೂಟರ್‌ ಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಬುಧವಾರ ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸ್ಕೂಟರ್‌ ಸವಾರ ನಾರಾಯಣ ಎಂಬುವವರು ಸ್ಕೂಟರ್‌ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದರು.ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸ್ಥಳಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಗಾಯಾಳುವನ್ನು ಪರೀಕ್ಷಿಸಿದಾಗ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 167/2023 ಕಲಂ : 279, 304(A) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago