ಜಿಲ್ಲೆಯ ಫಲಾನುಭವಿಗಳಿಗೆ ಮುಂದಿನ ವಾರ ಬೆಳೆ ವಿಮೆಯ ಹಣ ಬಿಡುಗಡೆ: ಅಶೋಕ್ ರೈ

By: Ommnews

Date:

Share post:

ಪುತ್ತೂರು: ರಾಜ್ಯ ತೋಟಗಾರಿಕಾ ಸಚಿವರ ಜೊತೆ ಹವಾಮಾನ ಆಧಾರಿತ ಬೆಳೆ ವಿಮೆ ಸರಕಾರದಿಂದ ಇನ್ನೂ ಬಿಡುಗಡೆಯಾಗದ ಕುರಿತು ಮಾತುಕತೆ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ ಬೆಳೆ ವಿಮೆಯನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದರು.

Advertisement
Advertisement
Advertisement

ಈ ಬಗ್ಗೆ ಶಾಸಕರಿಗೆ ಭರವಸೆ ನೀಡಿದ ಸಚಿವರು ಮುಂದಿನ ವಾರ ದ.ಕ ಹಾಗೂ ಉಡುಪಿ ಜಿಲ್ಲೆಗೆ ವಿಮಾ ಮೊತ್ತ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಉಭಯ ಜಿಲ್ಲೆಯ ರೈತರು ಯಾವುದೇ ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ ಬೆಳೆ ವಿಮಾ ಮೊತ್ತವನ್ನು ಮುಂದಿನ ವಾರ ಎಲ್ಲಾ ಫಲಾನುಭವಿ ಕೃಷಿಕರಿಗೆ ದೊರೆಯಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section