ದೇಶ

ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ

ಹೈದರಾಬಾದ್:‌ ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Advertisement
Advertisement
Advertisement

ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದ್ದಾರೆ.

ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್‌ ಆಗಿ‌ ನೇಮಿಸುವವರೆಗೆ ಅಕ್ಬರುದ್ದೀನ್‌ ಸ್ಪೀಕರ್‌ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago