ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ‘ಬುರ್ಖಾ ತೆಗೆದು ಬನ್ನಿ ‘ ಎಂಬ ಸೂಚನಾ ಫಲಕವೊಂದು ವಿವಾದಕ್ಕೀಡಾಗಿ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾದ ಬಳಿಕ ಸೂಚನಾ ಫಲಕವನ್ನು ತೆರವುಗೊಳಿಸಲಾಗಿದೆ.
ಕಳೆದ ಒಂದು ವರ್ಷಗಳ ಹಿಂದೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿರುವ ಇಸಿಜಿ ರೂಂ ನ ಬಾಗಿಲನಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು.ಇದರ ಪೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ಹರಿಯಬಿಡಲಾಗಿತ್ತು.
ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಾಕಲಾಗಿದ್ದ ಫಲಕ ತೆಗೆಯುವಂತೆ ಆಸ್ಪತ್ರೆಗೆ ಸಿಬ್ಬಂದಿಗಳ ಮೇಲೆ ಒತ್ತಡ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನಲೆ ಸೂಚನಾ ಫಲಕವನ್ನು ಆಸ್ಪತ್ರೆ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ.
ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು ಗೊಂದಲದಲ್ಲಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…