ಸಂಪ್ಯ ನಿವಾಸಿ ಭರತ್‌ ಕಲ್ಲರ್ಪೆ ನೇಣು ಬಿಗಿದು ಆತ್ಮಹತ್ಯೆ

0
102

ಪುತ್ತೂರು: ಸಂಪ್ಯ ಬಳಿಯ ಕಲ್ಲರ್ಪೆ ನಿವಾಸಿ ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ತಮ್ಮ ಮನೆಯ ಸಮೀಪದ ತಮ್ಮ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here