ಬೆಂಗಳೂರು: ಪ್ರೇಮ್ ನಿರ್ದೇಶನದ, ದರ್ಶನ್ ಅಭಿನಯಿಸಿದ 2003ರಲ್ಲಿ ತೆರೆಕಂಡ ಹಿಟ್ ಸಿನಿಮಾ ‘ಕರಿಯ’. ನಂತರ ಈ ಕಾಂಬಿನೇಷನ್ನಲ್ಲಿ ಸಿನಿಮಾ ಬಂದಿರಲಿಲ್ಲ. ಇದೀಗ 20 ವರ್ಷಗಳ ನಂತರ ಪ್ರೇಮ್, ದರ್ಶನ್ ಮತ್ತೆ ಒಂದಾಗುತ್ತಿದ್ದಾರೆ.
ಕೆವಿಎನ್ ಪ್ರೊಡಕ್ಷನ್ನಲ್ಲಿ ಮೂಡಿಬರಲಿರುವ ಹೊಸ ಚಿತ್ರಕ್ಕಾಗಿ ಇಬ್ಬರೂ ಮತ್ತೆ ಜತೆಯಾಗಿದ್ದಾರೆ. ಇತ್ತೀಚೆಗಷ್ಟೆ ದರ್ಶನ್, ಪ್ರೇಮ್, ರಕ್ಷಿತಾ ಪ್ರೇಮ್, ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆಯ ಮಾಲೀಕ ಕೋನಾ ವೆಂಕಟ್ ನಾರಾಯಣ್ ಮತ್ತು ಕ್ರಿಯೇಟಿವ್ ಹೆಡ್ ಸುಪ್ರೀತ್ ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಸದ್ಯ ಅವರ ಭೇಟಿಯ ಕೆಲವು ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸದ್ಯ ದರ್ಶನ್ ತರುಣ್ ಸುಧೀರ್ ನಿರ್ದೇಶಿಸುತ್ತಿರುವ ‘ಕಾಟೇರ’ ಸಿನಿಮಾದಲ್ಲಿ ಬಿಜಿಯಿದ್ದಾರೆ.Advertisement
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…