ಲೇಖನಗಳು

ಪುತ್ತೂರು:ರೊಟರಿ ಕ್ಲಬ್ ಇಲೈಟ್ ವತಿಯಿಂದ ಆ.30.ರಂದು ಓಣಂ ಹಬ್ಬವನ್ನು ಆಚರಣೆ

ಪುತ್ತೂರು:ರೊಟರಿ ಕ್ಲಬ್ ಇಲೈಟ್ ವತಿಯಿಂದ ಆ.30.ರಂದು ಓಣಂ ಹಬ್ಬವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ,”ಮಹಾಬಲಿ ರಾಜನ ಪ್ರಜೆಗಳ ಬಗ್ಗೆ ಉದಾತ್ತ ಗುಣದ ಫಲವಾಗಿ ತನ್ನ ಪ್ರಜೆಗಳನ್ನು ಪ್ರತೀ ವರ್ಷಕ್ಕೊಮ್ಮೆ ಭೇಟಿ ಮಾಡುವ ವರದಾನವು ವಿಷ್ಟಣು ದೇವನಿಂದ ಲಭಿಸುತ್ತದೆ. ಕೇರಳಿಗರು ತಮ್ಮ ಪ್ರೀತಿಪಾತ್ರ ಅರಸ ಮಹಾಬಲಿಯು ತಮ್ಮನ್ನು ಭೇಟಿ ಮಾಡಲು ಆಗಮಿಸುವ ಆ ಘಳಿಗೆಯನ್ನು ಓಣಂನ ಹೆಸರಿನಲ್ಲಿ ಸಂತೋಷದಿಂದ ಆಚರಿಸುತ್ತಾರೆ ಎಂದು ಆ ದಿನದ ಮಹತ್ವದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿದ್ದ ಬಿಲ್ಡರ್ ರೊ.ಜಾನ್ಸನ್ ಸಿ.ಯಂ.ರವರು ಹೇಳಿದರು. .ನಿ.ಪೂರ್ವ ಅಧ್ಯಕ್ಷ ರೊ.ಪೀಟರ್ ವಿ.ಪ್ರಭಾಕರ್ ಸಂದರ್ಭೋಚಿತವಾಗಿ ಮಾತನಾಡಿದರು.ಅಧ್ಯಕ್ಷ ರೊ.ರಝಾಕ್ ಕಬಕಕಾರ್ಸ್ ರವರು ಸ್ವಾಗತಿಸಿ ಇಲೈಟ್ ನ ಎಲ್ಲಾ ಸದಸ್ಯರಿಗೆ ಓಣಂ ಶುಭಾಶಯ ಕೋರಿದರು. ರೊ.ರಾಮ ರವರು ಓಣಂ ಆಚರಣೆ ಬಗ್ಗೆ ಮಾಹಿತಿ ನೀಡಿದರು..ರೊ.ಪಧ್ಮಾವತಿ ಯವರವರು ಪ್ರಾರ್ಥಿಸಿ ರೊ.ಮೌನೇಶ್ ವಿಶ್ವಕರ್ಮ ವಂದಿಸಿದರು. ಕ್ಲಬ್ ನ ಸದಸ್ಯ ಒಳಿತುಮಾಡು ಮನಷಾ ಸ್ಥಾಪಕಾಧ್ಯಕ್ಷ ರೊ.ಚೇತನ್ ಕುಮಾರ್ ರವರನ್ನು ಸಮಾಜ ಸೇವಾ ವಿಭಾಗದಲ್ಲಿ ಸಾರ್ವಜನಿಕ ಕಿಟ್ ವಿತರಣೆ ಕಾರ್ಯಕ್ರಮ ಅಯೋಜಿಸಿದ್ದಕ್ಕಾಗಿ ಅಭಿನಂದಿಸಲಾಯಿತು.ರೊ.ಸ್ವೀಕೃತ್ ಮತ್ತು ಶ್ರೇಯಸ್ ರವರ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

Advertisement
Advertisement
Advertisement
ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago