ಸಿಕ್ಕಿಂ: ಸುರಕ್ಷಿತ ಸ್ಥಳಕ್ಕೆ ಕನ್ನಡಿಗರು

By: Ommnews

Date:

Share post:

ಬೆಂಗಳೂರು, ಅ.5 : ಸಿಕ್ಕಿಂ ಪ್ರವಾಸಕ್ಕೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಬೆಂಗಳೂರಿನ 17 ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.

Advertisement
Advertisement
Advertisement

ನಾಗರಭಾವಿಯ ಟ್ರಾವೆಲ್ಸ್‌ ಏಜೆನ್ಸಿ ಮೂಲಕ ಉತ್ತರ ಭಾರತದ ಪ್ರವಾಸಕ್ಕೆ ತೆರಳಿದ್ದವರು ಮೇಘಸ್ಫೋಟ ನಡೆದಾಗ ಉತ್ತರ ಸಿಕ್ಕಿಂನಲ್ಲಿ ಸಿಲುಕಿದ್ದರು.

ವಾಹನಕ್ಕೆ ಡೀಸೆಲ್‌ ತುಂಬಿಸಿಕೊಳ್ಳಲು ಸಾಧ್ಯವಾಗದೆ ಪರದಾಡಿದ್ದರು. ಇಂದ್ರೇನಿ ಉಕ್ಕಿನ ಸೇತುವೆ ತೀಸ್ತಾನದಿ ನೀರಿನಿಂದ ಕೊಚ್ಚಿಹೋಗಿದ್ದರಿಂದ ಸಂಪರ್ಕವೂ ಕಡಿತಗೊಂಡಿತ್ತು. ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಸ್ಥಳೀಯರು, ಸೇನೆಯ ನೆರವಿನಿಂದ ಸುರಕ್ಷಿತ ಸ್ಥಳ ತಲುಪಿದ್ದಾರೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section